ಮಳೆಕೊರತೆಯಿಂದಾಗಿ ರಾಜ್ಯದಲ್ಲಿ ಬಹುತೇಕ ಬೋರ್ವೆಲ್ಗಳು ಬತ್ತಿಹೋಗಿವೆ,
ಬಿಸಿಲಿನ ತಾಪಕ್ಕೆ ನದಿಗಳ ಒಡಲು ಬರಿದಾಗುತ್ತಿದೆ, ಇಂತಹ ಸಂದರ್ಭದಲ್ಲಿ ನೀರಿನ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಅಗತ್ಯಕ್ಕೆ ಬೇಕಾದಷ್ಟೇ ಬಳಸುವ ಮೂಲಕ ಇತರರಿಗೆ ಮಾದರಿಯಾಗೋಣ.
ನೀರನ್ನು ಹಿತಮಿತವಾಗಿ ಬಳಸೋಣ,
ಜವಾಬ್ದಾರಿಯುತ ಪ್ರಜೆಗಳಾಗೋಣ.
#SaveWaterSaveLife