ಮಹಾರಾಷ್ಟ್ರದಲ್ಲಿ ಎನ್ ಡಿಎ ಮೈತ್ರಿಕೂಟ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲಲು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ.ಎಲ್. ಸಂತೋಷ್ ಜಿ ಅವರ ನೇತೃತ್ವದಲ್ಲಿ ಮುಂಬೈನಲ್ಲಿ ಚುನಾವಣಾ ತಯಾರಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ರಾಜಸ್ಥಾನ ಸಂಸದರಾದ ಶ್ರೀ ಪಿಪಿ ಚೌಧರಿ, ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಕೆ…
ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಇಂದು ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ.
ಈಶಾನ್ಯ ಪದವೀಧರ ಕ್ಷೇತ್ರ:- ಅಮರನಾಥ್ ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ :- ಡಾ. ಧನಂಜಯ್ ಸರ್ಜಿ
ಬೆಂಗಳೂರು ಪದವೀಧರ ಕ್ಷೇತ್ರ:- ಅ.ದೇವೇಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ:- ವೈ.ಎ. ನಾರಾಯಣ ಸ್ವಾಮಿ
ದಕ್ಷಿಣ ಶಿಕ್ಷಕರ…
ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಥಾನಾ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್, ಉಳಿಪ್ಪಾಡಿ, ಥಾನಾ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ್ ವಾಗೂಲೆ, ಥಾನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮುಖಂಡರಾದ ಶ್ರೀ ಸಚ್ಚಿದಾನಂದ ಶೆಟ್ಟಿ, ಶ್ರೀ ಮೋಹನ್ ಗೌಡ ಹಾಗೂ…
ರಾಷ್ಟ್ರದ ಪ್ರತಿಷ್ಠಿತ ಔದ್ಯೋಗಿಕ ಸಂಸ್ಥೆ Wellness Forever ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ನಿರ್ದೇಶಕರಾದ ಶ್ರೀ ಮೋಹನ್ ಚೌಹಾಣ್ ಹಾಗೂ ಗುಲ್ಶನ್ ಬಕ್ತಿಯಾನಿ ಅವರೊಂದಿಗೆ ಮಾತುಕತೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿ, ಶ್ರೀ ಸಚ್ಚಿದಾನಂದ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಎನ್ ಡಿಎ ಅಭ್ಯರ್ಥಿಗಳ ಪರ ಮತಪ್ರಚಾರದಲ್ಲಿ ಭಾಗಿಯಾಗಿದ್ದೇನೆ.
ಇಂದು ಥಾನೆ ಲೋಕಸಭಾ ಎನ್ ಡಿಎ ಅಭ್ಯರ್ಥಿ ಶ್ರೀ ನರೇಶ್ ಮಾಸ್ಕೆ ಪರ ಮತಯಾಚನೆ ಮಾಡುವಾಗ ಪಕ್ಷದ ಥಾನಾ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ್ ವಾಗೂಲೆ, ಪ್ರಮುಖರಾದ ಬಂಟ್ವಾಳ ಶಾಸಕರು ಶ್ರೀ ರಾಜೇಶ್ ನಾಯ್ಕ್,…
ನಮ್ಮನ್ನು ಉತ್ತಮ ವ್ಯಕ್ತಿಯಾಗಲು ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಪ್ರೇರೇಪಿಸುವ ಭಗವಾನ್ ಪರಶುರಾಮರ ಬೋಧನೆಗಳು ಸಾರ್ವಕಾಲಿಕ ಸತ್ಯಗಳಾಗಿ ನಮಗೆ ದಾರಿದೀಪ.
#ParashuramaJayanthi
ನಡೆ, ನುಡಿ, ವಚನಗಳ ಮೂಲಕವೇ ಸಮಾಜದಲ್ಲಿ ಕ್ರಾಂತಿ ತಂದ, ಜನಮಾನಸದಲ್ಲಿ ಜ್ಞಾನದ ದೀವಿಗೆ ಹಚ್ಚಿದ ವಿಶ್ವಗುರು ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವುದೇ ಭಾಗ್ಯ.
#BasavaJayanthi
ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ.
ಮೋದಿಜಿಯವರು ಪ್ರಧಾನಿಯಾದ ಬಳಿಕ ಪದ್ಮ ಪ್ರಶಸ್ತಿಗಳಿಗೆ ನೈಜ ಗೌರವ ಬಂದಿದೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.
ಸಮಾಜಸೇವೆಗಾಗಿಯೇ ಜೀವ ಸವೆಸುತ್ತಿರುವ ಕರ್ನಾಟಕದ ಡಾ. ಕೆ.ಎಸ್.ರಾಜಣ್ಣ ಜೀ ಅವರಿಗೆ ಪದ್ಮಶ್ರೀ ಪ್ರಶಸ್ತಿಯಿಂದ ಗೌರವಿಸಿರುವುದಕ್ಕಾಗಿ ಕರ್ನಾಟಕದ ಪ್ರತಿ ದೇಶಪ್ರೇಮಿಯ ಪರವಾಗಿ ಕೇಂದ್ರ ಸರಕಾರಕ್ಕೆ ಹೃದಯಾಂತರಾಳದ…
ತೀವ್ರವಾದ ಶೌರ್ಯ, ಮಿಲಿಟರಿ ಪ್ರಾಬಲ್ಯ, ಅಸಾಧಾರಣ ರಾಜಕೀಯ ಕೌಶಲ್ಯ ಮತ್ತು ಮಾತೃಭೂಮಿಯ ಮೇಲಿನ ಬೇಷರತ್ತಾದ ಪ್ರೀತಿಗಾಗಿ ಮಹಾರಾಣಾ ಪ್ರತಾಪ್ ಹೆಸರು ಭಾರತದ ಇತಿಹಾಸದಲ್ಲಿ ಅಜರಾಮರ.
#MaharanaPratapJayanti
SSLC ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನದಲ್ಲಿರುವುದು ನಮಗೆಲ್ಲರಿಗೂ ಅಭಿಮಾನದ ಸಂಗತಿ.
ಈ ಸಾಧನೆಗೆ ಕಾರಣೀಕರ್ತರಾದ ವಿದ್ಯಾರ್ಥಿ ಸಮುದಾಯಕ್ಕೆ, ಶಿಕ್ಷಕ ವೃಂದಕ್ಕೆ, ಪೋಷಕರಿಗೆ, ಆಡಳಿತ ಮಂಡಳಿಗಳಿಗೆ ಅಭಿನಂದನೆಗಳು.
ಚುನಾವಣಾ ಪ್ರಚಾರದ ಅಂಗವಾಗಿ ಮುಂಬೈಯಲ್ಲಿ ಮತಪ್ರಚಾರದಲ್ಲಿ ಭಾಗಿಯಾಗಿದ್ದು, ಈ ಸಂದರ್ಭದಲ್ಲಿ ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಶ್ರೀ ರವೀಂದ್ರ ವಾಯ್ಕರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಯಿತು.
ಮುಂಬೈ ವಾಯುವ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂತೋಷ್ ಮಾದೇಕರ್, ಪ್ರಮುಖರಾದ ಮೋಹನ್ ಗೌಡ ಹಾಗೂ ಮುಖಂಡರು…
A memorable roadshow in Vijayawada with
@ncbn
Garu and
@PawanKalyan
. After travelling across AP over the last few days, I am convinced that people are voting for NDA in large numbers. Women and young voters are propelling this surge in support.
@BJP4Andhra
@JaiTDP
@JanaSenaParty
ಬೆಳ್ತಂಗಡಿಯ ಮಾಜಿ ಶಾಸಕರಾದ ಶ್ರೀ ಕೆ ವಸಂತ ಬಂಗೇರ ಅವರ ಅಗಲುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರಾಮಾಣಿಕ, ನೇರನುಡಿಯ ಜನನಾಯಕನನ್ನು ಕಳೆದುಕೊಂಡಂತೆ ಆಗಿದೆ.
ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಪಾರ ಸಂಖ್ಯೆಯ ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಹಿತೈಷಿಗಳಿಗೆ ಈ ದು:ಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.