ಬಸವಣ್ಣ, ಅಲ್ಲಮಪ್ರಭು, ವಾಲ್ಮೀಕಿ, ಕನಕದಾಸ, ಪುರಂದರದಾಸ, ಶಂಕರಾಚಾರ್ಯ, ಶಿಶುನಾಳ ಶರೀಫ, ಕುವೆಂಪು ಮೊದಲುಗೊಂಡು ಕರ್ನಾಟಕದ ದಾರ್ಶನಿಕರು, ಸಂತರಿಗೆ ಪರಿಷ್ಕೃತ ಪಠ್ಯದಲ್ಲಿ ಅಪಮಾನಿಸಲಾಗಿದೆ. ಕನ್ನಡತನ, ಕನ್ನಡಾಭಿಮಾನಕ್ಕೆ ಕುತ್ತು ತರಲಾಗಿದೆ. ಇದನ್ನು ಒಪ್ಪಿಕೊಳ್ಳುವುದು ಸಾಧ್ಯವೇ ಇಲ್ಲ.
#ನಾಡದ್ರೋಹಿBJPಸರ್ಕಾರ
#BoykottRSSTextBooks